ಬ್ರೇಕಿಂಗ್ ನ್ಯೂಸ್
30-01-22 05:25 pm HK Desk news ಕ್ರೈಂ
ಭಿಲ್ವಾರ, ಜ 30 : ರಾಜಸ್ಥಾನದ ಬಿಜೆಪಿ ಮುಖಂಡ ಭನ್ವರ್ ಸಿಂಗ್ ಪಾಲ್ಡಾ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಭನ್ವರ್ ಸಿಂಗ್ ರಿವಾಲ್ವರ್ ತೋರಿಸಿ ಬೆದರಿಸಿ ತಮ್ಮ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಭಿಲ್ವಾರಾ ಜಿಲ್ಲೆಯ ಮಹಿಳಾ ಸಬ್ ಇನ್ಸ್ಪೆಕ್ಟರ್, ಅಜ್ಮೀರ್ನ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಖಂಡ ದೌರ್ಜನ್ಯ ಎಸಗಿದ್ದಲ್ಲದೆ, ತನ್ನ ಅಶ್ಲೀಲ ಫೋಟೋಗಳನ್ನು ತೆಗೆದಿದ್ದು, ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಸಬ್ ಇನ್ಸ್ಪೆಕ್ಟರ್ ದೂರಿದ್ದಾರೆ. ಈ ಸಂಬಂಧ ಪಾಲ್ಡಾ ಹಾಗೂ ಅವರ ಕಾರು ಚಾಲಕ ಸೇರಿದಂತೆ 11 ಜನರ ವಿರುದ್ಧ ದೂರು ದಾಖಲಾಗಿದೆ.
2018ರಲ್ಲಿ ಒಮ್ಮೆ ತಮ್ಮ ಕಾರು ಕೆಟ್ಟುಹೋಗಿದ್ದ ಕಾರಣ ಕೆಲಕಾಲ ತಮ್ಮ ಕ್ವಾರ್ಟರ್ಸ್ಗೆ ಭನ್ವರ್ ಸಿಂಗ್ ಬಂದಿದ್ದ. ಕೆಲಕಾಲ ಇದ್ದು ತೆರಳುವುದಾಗಿ ತಿಳಿಸಿದ್ದ ಭನ್ವರ್, ಬಳಿಕ ತಾವು ಅಡುಗೆ ಕೋಣೆಯಲ್ಲಿದ್ದಾಗ ಹಿಂದಿನಿಂದ ಬಂದು ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಇನ್ನೊಮ್ಮೆ ಅಜ್ಮೀರ್ನಿಂದ ಭಿಲ್ವಾರಕ್ಕೆ ತೆರಳುತ್ತಿದ್ದಾಗ ಪೊಲೀಸ್ ಲೈನ್ನಲ್ಲಿ ಸಬ್ ಇನ್ಸ್ಪೆಕ್ಟರ್ ಭೇಟಿ ಮಾಡಿದ್ದ ಆರೋಪಿಯು ರಿವಾಲ್ವರ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಅಶ್ಲೀಲ ಫೋಟೋ ತೆಗೆದುಕೊಂಡಿದ್ದು, ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 450, 376 ಡಿ, 3762 ಎನ್, 354, 506, 365, 323 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿದೆ.
A woman sub-inspector in Bhilwara district has accused a former BJP leader and others of gangraping her, prompting the police to register an FIR on her complaint. The woman SI lodged her complaint on Saturday following which an FIR was registered against main accused Bhanwar Singh Palara and some other people including his staffers under various sections, including 376-D of the Indian Penal Code, Bhilwara SP Adarsh Sidhu said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm