ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm