ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm