ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm