ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm