ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm