ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm