ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm