ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am