ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm