ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm