ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm