ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm