ಬ್ರೇಕಿಂಗ್ ನ್ಯೂಸ್
03-02-22 02:18 pm Mangalore Correspondent ಕ್ರೈಂ
ಉಳ್ಳಾಲ, ಫೆ.3 : ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ಮತ್ತು ನಾಲ್ವರು ಆರೋಪಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ಪ್ಲಾಝಾದಲ್ಲಿ ಬಂಧಿಸಿದ್ದಾರೆ.
ಇಂದು ಮುಂಜಾನೆ ತಲಪಾಡಿ ಟೋಲ್ ಪ್ಲಾಝಾದಲ್ಲಿ ಸಿಸಿಬಿ ಪೊಲೀಸರು ಇಕೋ ಕಾರಲ್ಲಿ ಕೇರಳದಿಂದ ಉಳ್ಳಾಲ ಕೋಡಿಗೆ ಸಾಗಣೆ ಮಾಡುತ್ತಿದ್ದ 160 ಕೆ.ಜಿ ದನದ ಮಾಂಸವನ್ನ ವಶಪಡಿಸಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್(22), ಮಹಮ್ಮದ್ ಮುಝಮ್ಮಿಲ್(25), ಅಮೀನ್ (21) ಮತ್ತು ಚೆಂಬುಗುಡ್ಡೆಯ ಹುಸೇನ್(24) ಬಂಧಿತರಾಗಿದ್ದು ಸಿಸಿಬಿಯವರು ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.


ಕಾಸರಗೋಡು ಜಿಲ್ಲೆಯ ಬಂದ್ಯೋಡಿನ ಮೊಹಮ್ಮದ್ ಎಂಬವರಿಂದ ದನ ಖರೀದಿಸಿ, ಅವರ ಮನೆಯಲ್ಲೇ ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುತ್ತಿದ್ದರು. ಈಕೋ ಕಾರಿನಲ್ಲಿ ದನದ ಮಾಂಸ, ಮೂರು ತಲೆಗಳು, ದನದ ಚರ್ಮ ಪತ್ತೆಯಾಗಿದೆ.


ಉಳ್ಳಾಲ ಕೋಡಿಯ ಅಪ್ಪ ಮತ್ತು ಮಕ್ಕಳು(ಇಬ್ಬರು ಗಂಡು ಮಕ್ಕಳು) ಉಪ್ಪಿನಂಗಡಿ, ಮೂಡಬಿದ್ರೆ, ಕೇರಳದಿಂದ ನಿತ್ಯವೂ ಅಕ್ರಮವಾಗಿ ಗೋವುಗಳು ಮತ್ತು ದನದ ಮಾಂಸವನ್ನ ಕೋಡಿ ಪ್ರದೇಶಕ್ಕೆ ತರಿಸಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸರು ಇದನ್ನು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆಂದು ಕೋಡಿ ಪ್ರದೇಶದ ಸ್ಥಳೀಯರೇ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Mangalore 160 Kilos of beef meat seized at Talapady toll gate by CCB police. The arrested are identified as Shoab Akthar, Muzamil and Ameen.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm