ಬ್ರೇಕಿಂಗ್ ನ್ಯೂಸ್
07-02-22 10:53 pm HK Desk news ಕ್ರೈಂ
ಬೆಳ್ತಂಗಡಿ, ಫೆ.7 : ಮದ್ರಸಾದಲ್ಲಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಉಸ್ತಾದ್ ಒಬ್ಬನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಶಂಶುಲ್ ಹುದಾ ಮದ್ರಸಾ ಶಾಲೆಯ ಉಸ್ತಾದ್ ಸಿರಾಜುದ್ದೀನ್ ಮದನಿ ಎಂಬಾತ ಆರೋಪಿ. ಪುತ್ತಿಲ ಗ್ರಾಮದ ಇಬ್ಬರು ಹೆಣ್ಣು ಮಕ್ಕಳು ಮದ್ರಸಾ ಶಾಲೆಯಲ್ಲಿ ಕಲಿಯಲು ಬರುತ್ತಿದ್ದು, ಇವರ ಮೇಲೆ ಕಳೆದ ಒಂದು ವರ್ಷದಿಂದ ಉಸ್ತಾದ್ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಮೈ ಮುಟ್ಟುವುದು, ಲೈಂಗಿಕ ಕಿರುಕುಳ ಕೊಟ್ಟಿದ್ದ ಬಗ್ಗೆ ಮಕ್ಕಳು ತಮ್ಮ ಮನೆಯಲ್ಲಿ ತಾಯಿಗೆ ಹೇಳಿದ್ದು ಈ ಬಗ್ಗೆ ಮನೆಮಂದಿ ಆರೋಪಿ ಉಸ್ತಾದ್ ಸಿರಾಜುದ್ದೀನ್ ಮದನಿ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Muslim priest alleged of Sexual harrasment case filed at women police station in Belthangady.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm