ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am