ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm