ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm