ಬ್ರೇಕಿಂಗ್ ನ್ಯೂಸ್
18-09-20 12:53 pm Udupi Correspondent ಕ್ರೈಂ
ಗಂಗೊಳ್ಳಿ, ಸೆಪ್ಟಂಬರ್ 18: ಗಂಗೊಳ್ಳಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಗುರುವಾರ ಮಧ್ಯಾಹ್ನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಯತ್ನಿಸಿದ್ದ ಯುವಕ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಮೃತರು. ಈ ಸಂದರ್ಭ ರಕ್ಷಿಸಲು ಹೋಗಿ ಗಾಯಗೊಂಡಿದ್ದ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇವಸ್ಥಾನದಲ್ಲಿ ಮಹಾಲಯ ಅಮಾವಾಸೆ ಪ್ರಯುಕ್ತ ವಿಶೇಷ ಪೂಜೆ ನಡೆಯುತಿತ್ತು. ಈ ವೇಳೆ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದಿದ್ದ ರಾಘವೇಂದ್ರ ಖಾರ್ವಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡಿದ್ದ. ಆಗ ದೇವಳದಲ್ಲಿ ಉರಿಸಿಟ್ಟ ಕಾಲುದೀಪದ ಬೆಂಕಿ ಇವರಿಗೆ ತಗಲಿತು ಎನ್ನಲಾಗಿದೆ. ಕೂಡಲೇ ಅಲ್ಲೇ ಇದ್ದ ಕೆಲವರು ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಪಾತ್ರಿಯಾಗಲು ಅವಕಾಶ ನೀಡದ್ದಕ್ಕೆ ಆತ್ಮಹತ್ಯೆ ?
ದೇವರು ಮೈಮೇಲೆ ಬರುತ್ತಿದ್ದರೂ ಸಮುದಾಯದ ದೇವಸ್ಥಾನದಲ್ಲಿ ಪಾತ್ರಿಯಾಗಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ರಾಘವೇಂದ್ರ ಖಾರ್ವಿ, ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm