ಬ್ರೇಕಿಂಗ್ ನ್ಯೂಸ್
18-09-20 04:37 pm Headline Karnataka News Network ಕ್ರೈಂ
ನೈಜೀರಿಯಾ, ಸೆಪ್ಟಂಬರ್ 18: ಅತ್ಯಾಚಾರ ಪ್ರಕರಣ ಕೇಳಿಬಂದಾಗೆಲ್ಲ ಕೆಲವರು ಗೊಣಗುವುದು ಕೇಳಿರಬಹುದು. ಆತನ ‘ಅದನ್ನೇ’ ಕತ್ತರಿಸಬೇಕು ಎಂದು. ಆದರೆ, ಅಂಥ ಕಾನೂನು ಮಾತ್ರ ಎಲ್ಲಿಯೂ ಜಾರಿಯಾಗಿರಲಿಲ್ಲ. ಈಗ ನೈಜೀರಿಯಾ ಅಂಥದ್ದೊಂದು ಕಠಿಣ ಕಾನೂನು ಜಾರಿಗೆ ಮುಂದಾಗಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷೆಗಳೂ ಥರಾವರಿ ಇವೆ. ಕೆಲವೊಂದು ದೇಶಗಳಲ್ಲಿ ಗಲ್ಲು ಶಿಕ್ಷೆ, ಜೀವಾವಧಿ, 20 ವರ್ಷ ಜೈಲು ಹೀಗೆ ಶಿಕ್ಷೆಯ ಪ್ರಕಾರ ಇವೆ. ಇಂಥ ಕಠಿಣ ಶಿಕ್ಷೆಗಳಿದ್ದರೂ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಈಗ ನೈಜೀರಿಯಾ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಪುರುಷನ ಲೈಂಗಿಕ ಶಕ್ತಿಯನ್ನೇ ನಿಶ್ಶಕ್ತಿಗೊಳಿಸುವ ಶಿಕ್ಷೆ ಜಾರಿಗೆ ಮುಂದಾಗಿದೆ.

ನೈಜೀರಿಯಾದಲ್ಲಿ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದರಿಂದ ಹೊಸ ಕಾನೂನು ತರಲಾಗಿದೆ. ನೈಜೀರಿಯಾದ ಕಾಡುನ ಎನ್ನುವ ರಾಜ್ಯದ ಗವರ್ನರ್ ನಾಸಿರ್ ಅಹ್ಮದ್ ಎಲ್ ರಫಾಯಿ, ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಪುರುಷನ ವೃಷಣಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಲೈಂಗಿಕ ಶಕ್ತಿಯನ್ನು ತೆಗೆದು ಹಾಕುತ್ತಾರೆ. ಆತನಿಗೆ ಮುಂದೆಂದೂ ಲೈಂಗಿಕ ಆಸಕ್ತಿಯೇ ಬರದಂತೆ ಮಾಡಲಾಗುತ್ತದೆ. ಹಾಗೆಯೇ ಮಹಿಳೆಯರು ಕೂಡ ಇಂಥ ಕೃತ್ಯ ಎಸಗಿದಲ್ಲಿ ಅವರಿಗೂ ಇದೇ ರೀತಿಯ ಶಿಕ್ಷೆ ವಿಧಿಸಲಾಗುವುದು. ಇನ್ನು 14 ವರ್ಷದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ.
ಈ ಹಿಂದೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ನೈಜೀರಿಯಾದಲ್ಲಿ ಜೀವಾವಧಿ ಶಿಕ್ಷೆ ಮತ್ತು ಇತರೇ ಪ್ರಕರಣಗಳಿಗೆ 21 ವರ್ಷದ ಶಿಕ್ಷೆ ಜಾರಿಯಲ್ಲಿತ್ತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm