ಬ್ರೇಕಿಂಗ್ ನ್ಯೂಸ್
16-02-22 04:55 pm Mangalore Correspondent ಕ್ರೈಂ
ಮಂಗಳೂರು, ಫೆ.16 : ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಹೋರಾಟ ನಡೆಸುತ್ತಿರುವ ಆಸಿಫ್ ಆಪತ್ಬಾಂಧವ ಮೇಲೆ ಹಲ್ಲೆಗೆ ಯತ್ನಿಸಿದ ಮಂಗಳಮುಖಿಯರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಆಸಿಫ್ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು ಮಂಗಳವಾರ ರಾತ್ರಿ ಏಳೆಂಟು ಮಂದಿಯಿದ್ದ ಮಂಗಳಮುಖಿಯರು ಹೋರಾಟದ ವೇದಿಕೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೆ, ತಮ್ಮ ಬಟ್ಟೆ ಬಿಚ್ಚಿ ಅಂಗಾಂಗ ಪ್ರದರ್ಶನ ಮಾಡಿದ್ದರು. ಪೊಲೀಸರ ಎದುರಲ್ಲೇ ಈ ಘಟನೆ ನಡೆದಿತ್ತು. ಇದನ್ನು ಆಸಿಫ್ ಫೇಸ್ಬುಕ್ ಲೈವ್ ಮಾಡಿ ತೋರಿಸಿದ್ದರು.



ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ. ವಾಸವಿ ಗೌಡ, ಲಿಪಿಕಾ, ಆದ್ಯ, ಹಿಮಾ, ಮಾಯಾ ಮತ್ತು ಮೈತ್ರಿ ಬಂಧಿತರಾಗಿದ್ದು ಮಂಡ್ಯ, ಮೈಸೂರು ನಿವಾಸಿಗಳಾಗಿದ್ದಾರೆ. ಅವಾಚ್ಯ ನಿಂದನೆ, ಅಸಭ್ಯ ವರ್ತನೆ ಮತ್ತು ಹಲ್ಲೆ ಯತ್ನದ ಬಗ್ಗೆ ಪ್ರಕರಣ ದಾಖಲಾಗಿದೆ.
Six transgenders have been arrested in connection to the attempted assault on social worker Asif Apatbandhava who has been on a protest near the tollgate at Suratkal for the last many days. A few transgenders had allegedly tried to attack him past midnight on Tuesday February 15. Addressing a press meet here on Wednesday February 16, police commissioner N Shashi Kumar informed that six transgenders had been arrested for the assault. They have been identified as Vasavi Gowda (32), a native of Mandya, Lipika (19), a native of Davangere, Hima (24) from Hassan, Adya (22) from Mysuru, Maya (28) from Mysuru, and Maithri (28) from Ramnagar. All are residents of Pandavapura taluk.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm