ಬ್ರೇಕಿಂಗ್ ನ್ಯೂಸ್
18-02-22 03:02 pm HK Desk news ಕ್ರೈಂ
ತುಮಕೂರು, ಫೆ.18 : ಪ್ರೀತಿ ನೆಪದಲ್ಲಿ ಅಣ್ಣನ ಜೊತೆಗೇ ಸರಸವಾಡುತ್ತಿದ್ದ 21 ವರ್ಷದ ಹುಡುಗಿಯೊಬ್ಬಳು, ತನ್ನ ಕಾಮದಾಟಕ್ಕೆ ಅಡ್ಡಿಯಾದ ತಾಯಿಯನ್ನೇ ನೀರಿನ ಸಂಪ್ಗೆ ದೂಡಿ ಹಾಕಿ ಕೊಲೆಗೈದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು ಪೊಲೀಸರು ಅಣ್ಣ- ತಂಗಿಯನ್ನು ಜೈಲಿಗೆ ತಳ್ಳಿದ್ದಾರೆ.
ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಇವರು ಇಬ್ಬರೂ ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳಾಗಿದ್ದು ಸಂಬಂಧದಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದ. ಹೊರ ಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ ಇಬ್ಬರೂ ಲವ್ವಿಡವ್ವಿಯಲ್ಲಿ ತೊಡಗುತ್ತಿದ್ದರು. ಒಂದು ಬಾರಿ ರೆಡ್ ಹ್ಯಾಂಡ್ ಆಗಿ ತಾಯಿ ಸಾವಿತ್ರಮ್ಮನ ಕೈಗೆ ಸಿಕ್ಕಿ ಬಿದ್ದಿದ್ದು ಬುದ್ದಿ ಹೇಳಿ ಇಬ್ಬರನ್ನೂ ದೂರ ಮಾಡಿದ್ದರು.
ನಂತರ ಮೆಸೇಜ್ ಅಥವಾ ಕರೆ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆದರೆ ಇವರ ಕಾಮದಾಟಕ್ಕೆ ಬ್ರೇಕ್ ಬಿದ್ದಿರಲಿಲ್ಲ. ಇದೇ ವೇಳೆ ತಾಯಿಯನ್ನು ಮಗಳು ಹಾಗೂ ಪುನೀತ್ ಸೇರಿ ಕತ್ತು ಹಿಸುಕಿ ಕೊಲೆಗೈದು ಸಂಪ್ಗೆ ಹಾಕಿದ್ದಾರೆ.
ಬಳಿಕ, ಸಾವಿತ್ರಮ್ಮ ಕಾಲು ಜಾರಿ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ಶೈಲಜಾ ಹಾಗೂ ಪುನೀತ್ ಬಿಂಬಿಸಿದ್ದರು. ಆದರೆ ಸಂಬಂಧಿಕರು, ಸ್ಥಳೀಯರು ನೀಡಿದ ಮಾಹಿತಿಯಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
Tumkuru Brother and sister have sex with each other, kill own mother for warning. The 21-year-old daughter joined hands with her brother to kill their own mother.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm