ಬ್ರೇಕಿಂಗ್ ನ್ಯೂಸ್
18-02-22 03:02 pm HK Desk news ಕ್ರೈಂ
ತುಮಕೂರು, ಫೆ.18 : ಪ್ರೀತಿ ನೆಪದಲ್ಲಿ ಅಣ್ಣನ ಜೊತೆಗೇ ಸರಸವಾಡುತ್ತಿದ್ದ 21 ವರ್ಷದ ಹುಡುಗಿಯೊಬ್ಬಳು, ತನ್ನ ಕಾಮದಾಟಕ್ಕೆ ಅಡ್ಡಿಯಾದ ತಾಯಿಯನ್ನೇ ನೀರಿನ ಸಂಪ್ಗೆ ದೂಡಿ ಹಾಕಿ ಕೊಲೆಗೈದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು ಪೊಲೀಸರು ಅಣ್ಣ- ತಂಗಿಯನ್ನು ಜೈಲಿಗೆ ತಳ್ಳಿದ್ದಾರೆ.
ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಇವರು ಇಬ್ಬರೂ ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳಾಗಿದ್ದು ಸಂಬಂಧದಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದ. ಹೊರ ಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ ಇಬ್ಬರೂ ಲವ್ವಿಡವ್ವಿಯಲ್ಲಿ ತೊಡಗುತ್ತಿದ್ದರು. ಒಂದು ಬಾರಿ ರೆಡ್ ಹ್ಯಾಂಡ್ ಆಗಿ ತಾಯಿ ಸಾವಿತ್ರಮ್ಮನ ಕೈಗೆ ಸಿಕ್ಕಿ ಬಿದ್ದಿದ್ದು ಬುದ್ದಿ ಹೇಳಿ ಇಬ್ಬರನ್ನೂ ದೂರ ಮಾಡಿದ್ದರು.
ನಂತರ ಮೆಸೇಜ್ ಅಥವಾ ಕರೆ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆದರೆ ಇವರ ಕಾಮದಾಟಕ್ಕೆ ಬ್ರೇಕ್ ಬಿದ್ದಿರಲಿಲ್ಲ. ಇದೇ ವೇಳೆ ತಾಯಿಯನ್ನು ಮಗಳು ಹಾಗೂ ಪುನೀತ್ ಸೇರಿ ಕತ್ತು ಹಿಸುಕಿ ಕೊಲೆಗೈದು ಸಂಪ್ಗೆ ಹಾಕಿದ್ದಾರೆ.
ಬಳಿಕ, ಸಾವಿತ್ರಮ್ಮ ಕಾಲು ಜಾರಿ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ಶೈಲಜಾ ಹಾಗೂ ಪುನೀತ್ ಬಿಂಬಿಸಿದ್ದರು. ಆದರೆ ಸಂಬಂಧಿಕರು, ಸ್ಥಳೀಯರು ನೀಡಿದ ಮಾಹಿತಿಯಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
Tumkuru Brother and sister have sex with each other, kill own mother for warning. The 21-year-old daughter joined hands with her brother to kill their own mother.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm