ಬ್ರೇಕಿಂಗ್ ನ್ಯೂಸ್
19-02-22 01:28 pm HK Desk news ಕ್ರೈಂ
ನವದೆಹಲಿ, ಫೆ.19 : ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್ಐ ಅಣತಿಯಂತೆ ಉಗ್ರಗಾಮಿ ಸಂಘಟನೆ ಲಷ್ಕರ್ ಇ- ತೊಯ್ಬಾ ಉಗ್ರ ಸಂಘಟನೆಗೆ ಭಾರತದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ ಆರೋಪದಲ್ಲಿ ಎನ್ಐಎ ತಂಡದಲ್ಲಿ ಅಧಿಕಾರಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಒಬ್ಬರನ್ನು ಎನ್ಐಎ ತನಿಖಾ ತಂಡ ಬಂಧಿಸಿದೆ.
ಹಿಮಾಚಲ ಪ್ರದೇಶ ಮೂಲದ ಅರವಿಂದ್ ದಿಗ್ವಿಜಯ್ ನೇಗಿ ಬಂಧಿತ ವ್ಯಕ್ತಿ. 2011ರಲ್ಲಿ ಐಪಿಎಸ್ ಬ್ಯಾಚ್ಗೆ ಬಡ್ತಿ ಪಡೆದಿದ್ದ ಪೊಲೀಸ್ ಅಧಿಕಾರಿ ನೇಗಿ ಎರಡು ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಎನ್ಐಎ ಎಸ್ಪಿಯಾಗಿದ್ದ ವೇಳೆ ತನಿಖಾ ತಂಡದ ಕಾರ್ಯಾಚರಣೆ ಕುರಿತ ಮಾಹಿತಿಗಳಿದ್ದ ದಾಖಲೆಯನ್ನು ಪಾಕಿಸ್ತಾನಕ್ಕೆ ನೀಡಿದ್ದರು. ಇದಕ್ಕಾಗಿ ದೊಡ್ಡ ಮೊತ್ತದ ಹಣವನ್ನು ಪಡೆದಿದ್ದರು.
![]()
ಈ ಬಗ್ಗೆ ಸಂಶಯ ಹೊಂದಿದ್ದ ರಾಷ್ಟ್ರೀಯ ತನಿಖಾ ದಳವು ಕಳೆದ ನವೆಂಬರ್ 6 ರಂದು ಪ್ರಕರಣ ದಾಖಲಿಸಿತ್ತು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಯೋಜನೆ ಮತ್ತು ಕಾರ್ಯಗತಗೊಳಿಸಲು ಬೆಂಬಲವನ್ನು ನೀಡುವುದಕ್ಕಾಗಿ ನಿಷೇಧಿತ ಲಷ್ಕರ್-ಇ-ತೊಯ್ಬಾ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಈ ಹಿಂದೆ ಆರು ಮಂದಿಯನ್ನು ಬಂಧಿಸಿತ್ತು.
ಈ ಬಗ್ಗೆ ಎನ್ಐಎ ಅಧಿಕಾರಿಗಳು ಹಿಮಾಚಲ ಪ್ರದೇಶದ ಕಿನಾನೂರಿನಲ್ಲಿರುವ ನೇಗಿ ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದರು. ನೇಗಿ ಐಪಿಎಸ್ ಅಧಿಕಾರಿಯಾಗಿ ಭಡ್ತಿ ಪಡೆದ ಬಳಿಕ 11 ವರ್ಷಗಳ ಕಾಲ ಎನ್ಐಎ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಜಮ್ಮು ಕಾಶ್ಮೀರದಲ್ಲಿ ನಕಲಿ ನೋಟುಗಳ ಚಲಾವಣೆ, ಐಸಿಸ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆ, ಉಗ್ರವಾದಿ ಸಂಘಟನೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದ ಬಗ್ಗೆ ಎನ್ಐಎ ಎಸ್ಪಿಯಾಗಿದ್ದ ಅರವಿಂದ್ ನೇಗಿ ತನಿಖೆ ನಡೆಸುತ್ತಿದ್ದರು.
New Delhi, Feb 18 (PTI) Cracking down on its own officers, the National Investigation Agency (NIA) on Friday arrested IPS officer Arvind Digvijay Negi, who was earlier posted as a Superintendent of Police (SP) in the agency, for allegedly leaking secret documents to an over ground worker of the banned Lashkar-e-Taiba terror group, according to officials.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm