ಬ್ರೇಕಿಂಗ್ ನ್ಯೂಸ್
20-02-22 12:40 pm HK Desk news ಕ್ರೈಂ
ಮುಂಬೈ, ಫೆ.20 : ಮುಂಬೈನಲ್ಲಿ ಪ್ರಸಿದ್ಧಿ ಪಡೆದಿರುವ, ಗ್ರೋಸರಿ ಸಾಮಾನುಗಳ ಚೈನ್ ಲಿಂಕ್ ಬಿಸಿನೆಸ್ ಕಂಪನಿ ನೂತನ್ ದಾಲ್ ಮಿಲ್ ಹೆಸರಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ನೂರಾರು ಮಂದಿಯಿಂದ ಹೂಡಿಕೆ ಮಾಡಿಸಿ 40 ಕೋಟಿಗೂ ಹೆಚ್ಚು ಹಣ ಮೋಸ ಮಾಡಿರುವ ಆರೋಪದಲ್ಲಿ ಕಂಪನಿ ಮಾಲೀಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
34 ವರ್ಷದ ಮಹಿಳೆ ಅನಿತಾ ರೂಪ್ ಸಿಂಗ್ ಕಡೇಚಾ, ತನಗೆ 15 ಪರ್ಸೆಂಟ್ ಕಮಿಷನ್ ನೀಡುವುದಾಗಿ ಹೇಳಿ 41.5 ಲಕ್ಷ ಹೂಡಿಕೆ ಮಾಡಿಸಿ, ವಂಚನೆ ಎಸಗಿದ್ದಾಗಿ ಗೋರೆಗಾಂವ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ವೇಳೆ ಇದೇ ಮಾದರಿಯಲ್ಲಿ ಹಲವಾರು ಮಂದಿಗೆ ಮೋಸ ಎಸಗಿರುವುದು ಪತ್ತೆಯಾಗಿದೆ. ಅನಿತಾಗೆ ತನ್ನ ಗೆಳೆಯನ ಮೂಲಕ ಆರೋಪಿ ಕೇತನ್ ರಂಭಿಯಾ ಪರಿಚಯ ಆಗಿತ್ತು. ಗೆಳೆಯನೂ ಇದೇ ಮಾದರಿಯಲ್ಲಿ ಹಣ ಹೂಡಿಕೆ ಮಾಡಿದ್ದ. 2019ರ ಜೂನ್ ತಿಂಗಳಿಂದ 2020 ಡಿಸೆಂಬರ್ ನಡುವೆ 41.5 ಲಕ್ಷ ರೂ. ಹಣವನ್ನು ಅನಿತಾ ಹೂಡಿಕೆ ಮಾಡಿದ್ದರು. ಹಣ ಕೇಳಿದಾಗ, ಒಂದು ವರ್ಷ ನನ್ನಲ್ಲಿ ಇರಲಿ, ಮುಂದೆ 16 ಶೇಕಡಾ ಬಡ್ಡಿ ಸಹಿತ ನೀಡುವುದಾಗಿ ನಂಬಿಸಿದ್ದ. ಆನಂತರವೂ ಹಣ ಕೊಡದೇ ಇದ್ದಾಗ ತನಗೆ ಕೊಟ್ಟಿದ್ದ ಸ್ಟಾಂಪ್ ಪೇಪರ್ ಬಗ್ಗೆ ಚೆಕ್ ಮಾಡಿದ್ದಾರೆ. ಅದರಲ್ಲಿ ಸೀರಿಯಲ್ ನಂಬರ್ ಸೇಮ್ ಇರುವುದು ಕಂಡುಬಂದಿದ್ದು ಲಾಯರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರು.

ಹಲವಾರು ವರ್ಷಗಳಿಂದ ಗ್ರಾಹಕರಾಗಿರುವ ಮಂದಿಯನ್ನು ನಂಬಿಸಿ ಮೋಸ ಮಾಡಿದ್ದಾರೆ. ವರ್ಷಕ್ಕೆ 15 ರಿಂದ 16 ಪರ್ಸೆಂಟ್ ಲಾಭಾಂಶ ನೀಡುವುದಾಗಿ ಹೇಳಿ ಹಣ ಪಡೆದಿದ್ದರು. ಹಣ ಪಡೆಯುವಾಗ ನೂರು ರುಪಾಯಿ ಸ್ಟಾಂಪ್ ಪೇಪರಿನಲ್ಲಿ ಅಗ್ರಿಮೆಂಟ್ ಮಾಡಿಸುತ್ತಿದ್ದರು. ನೂರಕ್ಕೂ ಹೆಚ್ಚು ಮಂದಿಯನ್ನು ವಂಚಿಸಿದ್ದು 40 ಕೋಟಿಯಷ್ಟು ವಂಚನೆ ಮಾಡಿದ್ದಾರೆ ಎಂದು ಅನಿತಾ ಕಡೇಚಾ ಹೇಳಿದ್ದಾರೆ. ದೂರು ಆಧರಿಸಿ ಪೊಲೀಸರು ಆರೋಪಿ ರಂಭಿಯಾನನ್ನು ಬಂಧಿಸಿದ್ದಾರೆ.
The owner of Nutan Dal Mill, a chain of grocery stores and one of the leading businesses in the sector in Mumbai, has been arrested by Goregaon police for allegedly cheating a 34-year-old woman to the tune of Rs 41.5 lakh by promising her 15 per cent returns. Police said he duped a number of his customers using this modus operandi.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm