ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm