ಬ್ರೇಕಿಂಗ್ ನ್ಯೂಸ್
23-02-22 11:39 pm HK Desk news ಕ್ರೈಂ
ಶಿವಮೊಗ್ಗ, ಫೆ.23 : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಬಂಧಿತರು. ಇದರೊಂದಿಗೆ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ 6 ಜನರನ್ನು ಬಂಧಿಸಿದ್ದ ಪೊಲೀಸರು ಈಗ ಮತ್ತಿಬ್ಬರ ಬಂಧನ ಮಾಡಿದ್ದಾರೆ.
ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಎಂಬ ಆರು ಮಂದಿಯನ್ನು ಬಂಧಿಸಿದ ವೇಳೆ ಮತ್ತಷ್ಟು ಮಾಹಿತಿಗಳು ಹೊರಬರುತ್ತಿವೆ.
ಈ ನಡುವೆ, ಕೊಲೆಯಾದ ಹರ್ಷನ ಮೊಬೈಲ್ ಎಲ್ಲಿ ಹೋಗಿದೆ ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅದರ ಕಾಲ್ ಡಿಟೇಲ್ಸ್ , ಲೊಕೇಶನ್ ಎಲ್ಲಾ ಪೊಲೀಸರ ಬಳಿ ಇದೆ. ಅದರ ಬಗ್ಗೆ ತನಿಖೆ ಆಗುತ್ತಿದೆ. ವಿಟ್ನೆಸ್ ಆಗಿ ಸ್ನೇಹಿತರು, ಸಂಬಂಧಿಕರ ಹೇಳಿಕೆಗಳನ್ನು ಬಳಸಿಕೊಳ್ಳುತ್ತೇವೆ. ಅವರ ಸಂಬಂಧಿಗಳು ನೋವಿನಲ್ಲಿದ್ದಾರೆ. ಅರೆಸ್ಟ್ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ವಿಟ್ನೆಸ್ ಹೇಳಿಕೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
The Karnataka government announced on Wednesday two more arrests have been made in connection with the February 20 murder of Bajrang Dal member Harsha, who was fatally stabbed in Shivamogga, adding that with this, eight accused have been arrested till now.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm