ಬ್ರೇಕಿಂಗ್ ನ್ಯೂಸ್
23-02-22 11:39 pm HK Desk news ಕ್ರೈಂ
ಶಿವಮೊಗ್ಗ, ಫೆ.23 : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಬಂಧಿತರು. ಇದರೊಂದಿಗೆ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ 6 ಜನರನ್ನು ಬಂಧಿಸಿದ್ದ ಪೊಲೀಸರು ಈಗ ಮತ್ತಿಬ್ಬರ ಬಂಧನ ಮಾಡಿದ್ದಾರೆ.
ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಎಂಬ ಆರು ಮಂದಿಯನ್ನು ಬಂಧಿಸಿದ ವೇಳೆ ಮತ್ತಷ್ಟು ಮಾಹಿತಿಗಳು ಹೊರಬರುತ್ತಿವೆ.
ಈ ನಡುವೆ, ಕೊಲೆಯಾದ ಹರ್ಷನ ಮೊಬೈಲ್ ಎಲ್ಲಿ ಹೋಗಿದೆ ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅದರ ಕಾಲ್ ಡಿಟೇಲ್ಸ್ , ಲೊಕೇಶನ್ ಎಲ್ಲಾ ಪೊಲೀಸರ ಬಳಿ ಇದೆ. ಅದರ ಬಗ್ಗೆ ತನಿಖೆ ಆಗುತ್ತಿದೆ. ವಿಟ್ನೆಸ್ ಆಗಿ ಸ್ನೇಹಿತರು, ಸಂಬಂಧಿಕರ ಹೇಳಿಕೆಗಳನ್ನು ಬಳಸಿಕೊಳ್ಳುತ್ತೇವೆ. ಅವರ ಸಂಬಂಧಿಗಳು ನೋವಿನಲ್ಲಿದ್ದಾರೆ. ಅರೆಸ್ಟ್ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ವಿಟ್ನೆಸ್ ಹೇಳಿಕೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
The Karnataka government announced on Wednesday two more arrests have been made in connection with the February 20 murder of Bajrang Dal member Harsha, who was fatally stabbed in Shivamogga, adding that with this, eight accused have been arrested till now.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm