ಬ್ರೇಕಿಂಗ್ ನ್ಯೂಸ್
24-02-22 12:35 pm Mangalore Correspondent ಕ್ರೈಂ
ವಿಟ್ಲ, ಫೆ.24 : ಕುಡಿದು ಬಂದು ಗಲಾಟೆ ನಡೆಸುತ್ತಿದ್ದ ಮಗನನ್ನು ತಂದೆಯೇ ಮಚ್ಚಿನ ಹಿಡಿಯಿಂದ ಹೊಡೆದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.
ಕಾಂತಮೂಲೆ ನಿವಾಸಿ ದಿನೇಶ್ ಗೌಡ ಮಾಡತ್ತಾರು (45) ಕೊಲೆಯಾದ ವ್ಯಕ್ತಿ. ಬುಧವಾರ ರಾತ್ರಿ ತಂದೆ ವಸಂತ ಗೌಡ ಕೊಲೆಗೈದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇವರ ಇನ್ನೊಬ್ಬ ಮಗ ಮುರಳಿ ಪ್ರತ್ಯೇಕ ವಾಸವಿದ್ದು ತಂದೆಯ ಕೃತ್ಯದ ಬಗ್ಗೆ ಸ್ಥಳೀಯ ನೀಲಪ್ಪ ಗೌಡ ಎಂಬವರು ಫೋನ್ ಮಾಡಿ ತಿಳಿಸಿದ್ದರು. ಅದರಂತೆ, ಮುರಳಿ ತಂದೆಯ ಮನೆಗೆ ತೆರಳಿದಾಗ ಹೊರಭಾಗದಲ್ಲಿ ಕೈಕಾಲುಗಳಲ್ಲಿ ರಕ್ತ ಮಾಡಿಕೊಂಡು ಕುಳಿತಿದ್ದರು. ದಿನೇಶ ಎಲ್ಲಿದ್ದಾನೆಂದು ಕೇಳಿದಾಗ, ಒಳಗೆ ಹೋಗಿ ನೋಡುವಂತೆ ತಿಳಿಸಿದ್ದು ದಿನೇಶನ ಮೃತದೇಹ ಮನೆಯ ಕೋಣೆಯ ಮಂಚದಲ್ಲಿ ನಗ್ನ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕುಡಿತದ ಚಟ ಹೊಂದಿದ್ದ ದಿನೇಶ ನಿದ್ರಿಸಿದ್ದಾಗ ತಂದೆಯೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುರಳಿ ಪೊಲೀಸರಿಗೆ ದೂರು ನೀಡಿದ್ದಾರೆ.
The lifeless body of a man who was found to have been murdered, was recovered from a house in Kanthamoole, Chandalike, Vittal in the taluk. The man who lost life in this incident has been identified as Dinesh (45) from Kanthamoole. Dinesh was found to have been murdered inside a room in his house. The said house was inhabited by Dinesh and his father, Vasanth Gowda. Therefore the needle of suspicion is on the victim's father.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm