ಬ್ರೇಕಿಂಗ್ ನ್ಯೂಸ್
24-02-22 12:35 pm Mangalore Correspondent ಕ್ರೈಂ
ವಿಟ್ಲ, ಫೆ.24 : ಕುಡಿದು ಬಂದು ಗಲಾಟೆ ನಡೆಸುತ್ತಿದ್ದ ಮಗನನ್ನು ತಂದೆಯೇ ಮಚ್ಚಿನ ಹಿಡಿಯಿಂದ ಹೊಡೆದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.
ಕಾಂತಮೂಲೆ ನಿವಾಸಿ ದಿನೇಶ್ ಗೌಡ ಮಾಡತ್ತಾರು (45) ಕೊಲೆಯಾದ ವ್ಯಕ್ತಿ. ಬುಧವಾರ ರಾತ್ರಿ ತಂದೆ ವಸಂತ ಗೌಡ ಕೊಲೆಗೈದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇವರ ಇನ್ನೊಬ್ಬ ಮಗ ಮುರಳಿ ಪ್ರತ್ಯೇಕ ವಾಸವಿದ್ದು ತಂದೆಯ ಕೃತ್ಯದ ಬಗ್ಗೆ ಸ್ಥಳೀಯ ನೀಲಪ್ಪ ಗೌಡ ಎಂಬವರು ಫೋನ್ ಮಾಡಿ ತಿಳಿಸಿದ್ದರು. ಅದರಂತೆ, ಮುರಳಿ ತಂದೆಯ ಮನೆಗೆ ತೆರಳಿದಾಗ ಹೊರಭಾಗದಲ್ಲಿ ಕೈಕಾಲುಗಳಲ್ಲಿ ರಕ್ತ ಮಾಡಿಕೊಂಡು ಕುಳಿತಿದ್ದರು. ದಿನೇಶ ಎಲ್ಲಿದ್ದಾನೆಂದು ಕೇಳಿದಾಗ, ಒಳಗೆ ಹೋಗಿ ನೋಡುವಂತೆ ತಿಳಿಸಿದ್ದು ದಿನೇಶನ ಮೃತದೇಹ ಮನೆಯ ಕೋಣೆಯ ಮಂಚದಲ್ಲಿ ನಗ್ನ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕುಡಿತದ ಚಟ ಹೊಂದಿದ್ದ ದಿನೇಶ ನಿದ್ರಿಸಿದ್ದಾಗ ತಂದೆಯೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುರಳಿ ಪೊಲೀಸರಿಗೆ ದೂರು ನೀಡಿದ್ದಾರೆ.
The lifeless body of a man who was found to have been murdered, was recovered from a house in Kanthamoole, Chandalike, Vittal in the taluk. The man who lost life in this incident has been identified as Dinesh (45) from Kanthamoole. Dinesh was found to have been murdered inside a room in his house. The said house was inhabited by Dinesh and his father, Vasanth Gowda. Therefore the needle of suspicion is on the victim's father.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm