ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm