ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm