ಬ್ರೇಕಿಂಗ್ ನ್ಯೂಸ್
25-02-22 03:32 pm Mangalore Correspondent ಕ್ರೈಂ
ಮಂಗಳೂರು, ಫೆ.25 : ಇನ್ ಸ್ಟಾ ಗ್ರಾಮ್ ಪೇಜ್ ಒಂದರಲ್ಲಿ ಹಿಂದುಗಳ ದೇವಸ್ಥಾನದ ಮೇಲೆ ಹಸಿರು ಬಾವುಟ ಹಾರಾಡುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ, ಪೋಸ್ಟ್ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, 17 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
Troll_king_193 ಹೆಸರಿನ ಇನ್ ಸ್ಟಾ ಗ್ರಾಮ್ ಖಾತೆಯಲ್ಲಿ ದೇವಸ್ಥಾನದ ಗೋಪುರದ ಮೇಲೆ ಹಸಿರು ಬಾವುಟ ಹಾರಾಡುವ ರೀತಿ ವಿಡಿಯೋ ಎಡಿಟ್ ಮಾಡಿ, ಮೂರು ವಿಡಿಯೋಗಳನ್ನು ಅಪ್ಲೋಡ್ ಮಾಡಲಾಗಿತ್ತು. ಇದರಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗಿದೆ. ಈ ರೀತಿಯ ನಡೆಗಳಿಂದ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಗಲಭೆಗೆ ಕಾರಣವಾಗುತ್ತದೆ ಎಂದು ನಗರದ ಉರ್ವಾ ಸ್ಟೋರ್ ನಿವಾಸಿ ಕಿರಣ್ ಅಮೀನ್ ಎಂಬವರು ಪೊಲೀಸ್ ದೂರು ನೀಡಿದ್ದರು.
ಈ ಬಗ್ಗೆ ಮಂಗಳೂರು ನಗರದ ಸಿಇಎನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66ಸಿ, 66ಡಿ, ಐಟಿ ಕಾಯ್ದೆಯಡಿ ಮತ್ತು 153ಎ, 505(2) ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಕಾನೂನಿನ ಜೊತೆ ಸಂಘರ್ಷಕ್ಕಿಳಿದ 17 ವರ್ಷದ ಬಾಲಕನನ್ನು ಕೋಣಾಜೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದ್ದು, ವಿಡಿಯೋ ಎಡಿಟ್ ಮಾಡಿಕೊಟ್ಟವರು ಯಾರೆಂದು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore 17-year-old boy arrested for morphing temple video with green flag of Muslims.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm