ಬ್ರೇಕಿಂಗ್ ನ್ಯೂಸ್
25-02-22 07:30 pm Bengaluru Correspondent ಕ್ರೈಂ
ಬೆಂಗಳೂರು, ಫೆ.25 : ಯುವಕನೊಬ್ಬ ಆಕಳು ಜೊತೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವೆಂಕಟೇಶ್ (22) ಬಂಧಿತ ಯುವಕ. ಬೆಂಗಳೂರಿನ ಸಿಂಗಾಪುರ ಲೇಔಟ್ ನಲ್ಲಿ ದನದ ಹಟ್ಟಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಸ್ಥಳೀಯರು ಹಟ್ಟಿಯ ಮಾಲಕ ಮುನಿ ಹನುಮಂತಪ್ಪ ಅವರಿಗೆ ತಿಳಿಸಿದ್ದರು. ಹನುಮಂತಪ್ಪ ತನ್ನ ಹಟ್ಟಿಯಲ್ಲಿ ಐದು ದನ ಹಾಗೂ ಆರು ಕರುಗಳನ್ನು ಕಟ್ಟಿ ಸಾಕುತ್ತಿದ್ದರು. ನೆರೆಮನೆಯವರ ಮಾಹಿತಿಯಂತೆ ಹನುಮಂತಪ್ಪ ಹಟ್ಟಿಗೆ ತೆರಳಿ ನೋಡಿದಾಗ, ವೆಂಕಟೇಶ್ ಅಸಭ್ಯವಾಗಿ ವರ್ತಿಸುತ್ತಿದ್ದುದು ಪತ್ತೆಯಾಗಿದೆ.
ಆರೋಪಿಯನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೆಂಕಟೇಶ್ ಹಲವು ಬಾರಿ ಇದೇ ಹಟ್ಟಿಗೆ ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A man has been arrested here for allegedly indulging in the act of unnatural sex with a cow, the police said on Friday. The arrested individual, identified as Venkatesh, 22, is a resident of Davanagere, the police said.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm