ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm