ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm