ಬ್ರೇಕಿಂಗ್ ನ್ಯೂಸ್
28-02-22 01:06 pm HK Desk news ಕ್ರೈಂ
ಕಾರ್ಕಳ, ಫೆ.28 : ಮೂವರು ಗ್ರಾಮ ಪಂಚಾಯತ್ ಸದಸ್ಯರು ಸೇರಿ ಶಿರ್ಲಾಲು ಪಂಚಾಯತ್ ಕಚೇರಿಯ ಒಳಗಿನಿಂದ ಮಹತ್ವದ ದಾಖಲೆಗಳನ್ನು ಕಳವು ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿರ್ಲಾಲು ಮುಂಡ್ಲಿ ನಿವಾಸಿಗಳಾದ ಸುಜಿತ್ ಕುಮಾರ್ ಶೆಟ್ಟಿ (45), ಗಿರೀಶ್ ಶೆಟ್ಟಿ (40), ಕಿಶೋರ್ (32) ಕಳವು ಮಾಡಿದ ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರು. ಫೆ.24ರಂದು ಪಂಚಾಯತ್ ಪಿಡಿಓ ಶ್ರೀನಿವಾಸ್ ಅವರಿಗೆ ಮಹತ್ವದ ಕಡತಗಳು ಮಿಸ್ ಆಗಿರುವುದು ತಿಳಿದುಬಂದಿತ್ತು. ಕಂಪನಿ ಒಂದಕ್ಕೆ ಸೇರಿದ ಕಡತ ಇದಾಗಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದಾಗ ಗ್ರಾಮ ಪಂಚಾಯತ್ ಸದಸ್ಯರೇ ಕಚೇರಿಯಿಂದ ಕದ್ದೊಯ್ದಿರುವುದು ಕಂಡುಬಂದಿತ್ತು.
ಪಂಚಾಯತ್ ಸಭೆಗಾಗಿ ಕಚೇರಿಗೆ ಆಗಮಿಸಿದ್ದ ಸದಸ್ಯರು, ಕಚೇರಿಯೊಳಗೆ ಕಡತಕ್ಕಾಗಿ ಹುಡುಕಾಟ ನಡೆಸಿದ್ದರು. ಆನಂತರ ಗಿರೀಶ್ ಶೆಟ್ಟಿ ತನ್ನ ಬ್ಯಾಗ್ ಒಳಗೆ ಕಡತವನ್ನು ಹಾಕಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪಿಡಿಓ ಶ್ರೀನಿವಾಸ್, ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಸಗಿ ಕಂಪನಿ ಒಂದಕ್ಕೆ ಸೇರಿದ ಕಡತ ಆಗಿರುವುದರಿಂದ ಪಂಚಾಯತ್ ಕಚೇರಿಯಿಂದಲೇ ಕಳವಾಗಿರುವುದು ಮಹತ್ವ ಪಡೆದಿದೆ.
A case is registered in Ajekaru police station against three gram panchayat members for allegedly taking away an important file from the gram panchayat office. The accused are identified as Sujit Kumar Shetty (45), Girish Shetty (40), both residents of Shirlalu Mundli and Kishore (32) of Mundli.On February 24, when Srinivas S, PDO of Shiralu gram panchayat, checked for the files kept in the gram panchayat office, it came to light that an important file was missing. It was a file that pertained to a private company that falls under the limits of gram panchayat.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm