ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm