ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm