ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm