ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm