ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm