ಬ್ರೇಕಿಂಗ್ ನ್ಯೂಸ್
04-03-22 12:33 pm Mangalore Correspondent ಕ್ರೈಂ
ಪುತ್ತೂರು, ಮಾ.4: ತಾಯಿ, ಮಕ್ಕಳು ಉರೂಸು ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಕಪಾಟು ಒಡೆದು ಚಿನ್ನಾಭರಣ, ನಗದು ಲೂಟಿಗೈದ ಘಟನೆ ಕಡಬ ತಾಲೂಕಿನ ಕೊಯ್ಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಅಬುಬಕ್ಕರ್ ಎಂಬವರ ಪತ್ನಿ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಲ್ಲಿ ವಾಸವಿದ್ದು ಗಂಡ ಮತ್ತು ಮೂವರು ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯುತ್ತಿದ್ದ ದ್ಸಿಕ್ರ್ ಹಲ್ಕಾ ವಾರ್ಷಿಕ ಉತ್ಸವಕ್ಕೆಂದು ತೆರಳಿದ್ದರು. ರಾತ್ರಿ 11 ಗಂಟೆಗೆ ಮರಳಿ, ಮನೆಯ ಬೀಗ ತೆಗೆದು ನೋಡಿದಾಗ ಬಟ್ಟೆ ಬರೆಗಳು ಚೆಲ್ಲಾಪಿಲ್ಲಿಯಾಗಿದ್ದವು. ಮನೆಯ ಮೇಲಿನ ಸಿಮೆಂಟ್ ಶೀಟನ್ನು ತೆಗೆದು ಯಾರೋ ಮನೆಗೆ ನುಗ್ಗಿದ್ದು ಕಪಾಟಿನಲ್ಲಿದ್ದ 40 ಗ್ರಾಮ್ ತೂಕದ ಚಿನ್ನದ ನೆಕ್ಲೆಸ್, 20 ಗ್ರಾಂ ತೂಕದ ಚಿನ್ನದ ಫಿಟ್ ನೆಕ್ಲೆಸ್, 10 ಗ್ರಾಮ್ ತೂಕದ ಐದು ಚಿನ್ನದ ಉಂಗುರಗಳು ಹಾಗೂ 20 ಗ್ರಾಮ್ ತೂಕದ ಹೊಸ ಚಿನ್ನದ ನೆಕ್ಲೆಸ್ ಒಟ್ಟು 93 ಗ್ರಾಮ್ ಚಿನ್ನಾಭರಣ ಮತ್ತು 10,700 ರೂಪಾಯಿ ನಗದನ್ನು ಕಳವು ಮಾಡಿದ್ದಾರೆ.
ಈ ಬಗ್ಗೆ ಮರಿಯಮ್ಮ ಇಂದು ಬೆಳಗ್ಗೆ 6 ಗಂಟೆಗೆ ಕಡಬ ಠಾಣೆಗೆ ಬಂದು ದೂರು ನೀಡಿದ್ದಾರೆ. ಕಳವಾದ ಚಿನ್ನದ ಒಟ್ಟು ಮೌಲ್ಯ 3.27 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮನೆಮಂದಿ ಸಂಜೆ ಉರೂಸಿಗೆ ತೆರಳಿರುವ ವಿಚಾರ ತಿಳಿದಿರುವ ವ್ಯಕ್ತಿಗಳೇ ಕಳವು ಕೃತ್ಯ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
The court here has sentenced one of the two thieves who broke open the door latch of the residence of one Mahendra Kumar in Kemminje village, Puttur taluk between March 14 and 6, 2006 and stole jewellery worth Rs 43,000 weighing 50.930 gram from the suitcase in the house.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm