ಬ್ರೇಕಿಂಗ್ ನ್ಯೂಸ್
04-03-22 02:12 pm Bengaluru Correspondent ಕ್ರೈಂ
ಬೆಂಗಳೂರು, ಮಾ.4: ಏರ್ಟೆಲ್ ಸಿಮ್ ಹೊಂದಿರುವ ಗ್ರಾಹಕರೇ ಎಚ್ಚರ. ನಿಮ್ಮ ಹೆಸರಲ್ಲೇ ಸಿಮ್ ಪಡೆದು ಸೈಬರ್ ವಂಚನೆ ಮಾಡೋರಿದ್ದಾರೆ, ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಏರ್ಟೆಲ್ ಕಂಪನಿಯ ಇಬ್ಬರು ಎಕ್ಸಿಕ್ಯುಟಿವ್ ಗಳನ್ನೇ ಬಂಧಿಸಿದ್ದಾರೆ.
ಹರ್ಷ(24) ಹಾಗೂ ಚೇತನ್(27) ಬಂಧಿತ ಆರೋಪಿಗಳು. ಕಳೆದ ಜನವರಿಯಲ್ಲಿ ರಾಜೇಶ್ವರ್ ಎಂಬ ಸೈಬರ್ ವಂಚಕನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ರೇವಾ ಯುನಿವರ್ಸಿಟಿಯಲ್ಲಿ ಸೀಟು ಕೊಡಿಸೋದಾಗಿ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿತ್ತು. ಆತನ ಸಿಮ್ ತಪಾಸಣೆ ನಡೆಸಿದಾಗ, ನಕಲಿ ಸಿಮ್ ಮೂಲಕ ಕರೆ ಮಾಡಿದ್ದು ಕಂಡುಬಂದಿತ್ತು. ಸೀಟು ಕೊಡಿಸುವುದಾಗಿ ಹೇಳಿ 1.25 ಲಕ್ಷ ರೂ. ವಂಚಿಸಿದ್ದ.

ಇದೇ ರೀತಿ ಆರೋಪಿ ರಾಜೇಶ್ವರ್ ಹಲವರಿಗೆ ವಂಚಿಸಿರುವುದು ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿತ್ತು. ಸಿಮ್ ಸಿಕ್ಕಿದ್ದು ಹೇಗೆ ಎಂದು ತಪಾಸಣೆ ನಡೆಸಿದ ವೇಳೆ ಏರ್ಟೆಲ್ ಕಂಪನಿಯ ಇಬ್ಬರು ಸೇಲ್ಸ್ ಎಕ್ಸಿಕ್ಯೂಟಿವ್ ಗಳೇ ಈತನಿಗೆ ಸಹಕಾರ ನೀಡಿರುವುದು ಗಮನಕ್ಕೆ ಬಂದಿತ್ತು. ಅದರಂತೆ, ಪೊಲೀಸರು ಸೈಬರ್ ವಂಚಕನಿಗೆ ಸಹಕಾರ ನೀಡಿರುವ ಆರೋಪದಲ್ಲಿ ಇಬ್ಬರು ಎಕ್ಸಿಕ್ಯುಟಿವ್ ಗಳನ್ನು ಬಂಧಿಸಿದ್ದಾರೆ.

ನಮ್ಮ ಬಳಿಯಿಂದಲೇ ಹೆಚ್ಚುವರಿ ದಾಖಲಾತಿ ಪಡೆದು ಪ್ರತ್ಯೇಕ ಸಿಮ್ ಖರೀದಿ ಮಾಡುತ್ತಿದ್ದ ಇವರು, ಅದನ್ನ ಸೈಬರ್ ವಂಚಕರಿಗೆ ನೀಡುತ್ತಿದ್ದರು. ಏರ್ಟೆಲ್ ಕಚೇರಿಯಲ್ಲೇ ಕುಳಿತು ಸೈಬರ್ ವಂಚಕರ ಪರ ಕೆಲಸ ಮಾಡುತ್ತಿದ್ದರು. ಗ್ರಾಹಕರ ಬಳಿ ಹೆಚ್ಚುವರಿ ದಾಖಲಾತಿ ಶೇಖರಿಸಿ ಸಿಮ್ ಗಳನ್ನು ಪಡೆಯುತ್ತಿದ್ದ ಆರೋಪಿಗಳು, ಅದನ್ನು ಸೈಬರ್ ವಂಚಕರಿಗೆ ನೀಡುತ್ತಿದ್ದರು.
Bangalore Two Airtel executives staffs arrested for using customers sim and committing cyber crime. The duo have duped people in lakhs.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm