ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm