ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm