ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm