ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm