ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm