ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm